ಈ ಬಾರಿ ಲಾಕ್‌ಡೌನ್ ಫುಲ್‌ ಸ್ಟ್ರಿಕ್ಟ್‌; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಈ ಬಾರಿ ಲಾಕ್‌ಡೌನ್ ಫುಲ್‌ ಸ್ಟ್ರಿಕ್ಟ್‌; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

Suvarna News   | Asianet News
Published : Jul 13, 2020, 04:10 PM IST

ಕೊರೊನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ.  ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್‌ ಆಗಿರುತ್ತದೆ. ಮನೆ ಬಿಟ್ಟು ಹೊರಗೆ ಸುಖಾಸುಮ್ಮನೆ ತಿರುಗಾಡುತ್ತಿದ್ದರೆ ಲಾಠಿ ಏಟು ತಿನ್ನಬೇಕಾಗುತ್ತದೆ. ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಬೆಂಗಳೂರು (ಜು. 13): ಕೊರೊನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ.  ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್‌ ಆಗಿರುತ್ತದೆ. ಮನೆ ಬಿಟ್ಟು ಹೊರಗೆ ಸುಖಾಸುಮ್ಮನೆ ತಿರುಗಾಡುತ್ತಿದ್ದರೆ ಲಾಠಿ ಏಟು ತಿನ್ನಬೇಕಾಗುತ್ತದೆ. ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಕಳೆದ ಬಾರಿ ಲಾಕ್‌ಡೌನ್ ವೇಳೆ ಸೋಂಕಿತರ ಪ್ರಮಾಣ ಕಡಿಮೆ ಇದ್ದ ಕಾರಣ ಹಲವು ವಿನಾಯ್ತಿ ನೀಡಲಾಗಿತ್ತು. ಪರಿಣಾಮ ಜನದಟ್ಟನೆ ಇತ್ತು. ಇದೀಗ ಕಠಿಣ ಕ್ರಮ ಲಾಕ್‌ಡೌನ್ ಇರಲಿದ್ದು ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವಾರದ ಲಾಕ್‌ಡೌನ್ ಯಶಸ್ವಿಗೊಳಿಸುವುದು ಜನರ ಕೈಯಲ್ಲಿದೆ. ಜನತೆ ಸಹಕಾರ ನೀಡಬೇಕು ಎಂದಿದ್ದಾರೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!