Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Published : Mar 02, 2022, 10:14 AM ISTUpdated : Mar 02, 2022, 11:08 AM IST

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ.ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ.

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ. ಉಕ್ರೇನ್‌ನ ಖಾರ್ಕೀವ್‌ನ ಕಟ್ಟಡವೊಂದನ್ನು ಗುರಿಯಾಗಿಸಿ ಮಂಗಳವಾರ ಬೆಳಗ್ಗೆ ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ. 

ಖಾರ್ಕೀ​ವ್‌ ರಾಷ್ಟ್ರೀಯ ವೈದ್ಯ​ಕೀಯ ಕಾಲೇ​ಜಿ​ನಲ್ಲಿ ಎಂಬಿ​ಬಿ​ಎಸ್‌ ಓದು​ತ್ತಿ​ರುವ ನವೀನ್‌ ಯುದ್ಧದ ಹಿನ್ನೆ​ಲೆ​ಯಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಂಕ​ರ್‌ವೊಂದ​ರಲ್ಲಿ ಆಶ್ರಯ ಪಡೆ​ದಿ​ದ್ದರು. ಈ ವೇಳೆ ಸಂಗ್ರ​ಹಿ​ಸಿ​ಟ್ಟು​ಕೊಂಡಿದ್ದ ಆಹಾ​ರ​ವೆಲ್ಲ ಖಾಲಿ​ಯಾಗಿ ಪರ​ದಾಟ ಅನು​ಭ​ವಿ​ಸು​ತ್ತಿದ್ದ ಹಿನ್ನೆಲೆ​ಯಲ್ಲಿ ಆಹಾರ ವಸ್ತು​ಗ​ಳನ್ನು ಖರೀ​ದಿ​ಸಲು ಬಂಕರ್‌ ಸಮೀ​ಪದ ದಿನಸಿ ಅಂಗ​ಡಿ​ಯೊಂದಕ್ಕೆ ತೆರ​ಳಿ​ದ್ದರು. ಇದೇ ಸಂದ​ರ್ಭ​ದಲ್ಲಿ ರಷ್ಯಾ ಪಡೆ​ಗಳು ನಡೆ​ಸಿದ ಶೆಲ್‌ ದಾಳಿಗೆ ಸ್ಥಳ​ದಲ್ಲೇ ಮೃತ​ಪ​ಟ್ಟಿ​ದ್ದಾ​ರೆ' ಎಂದು ನವೀನ್ ಸ್ನೇಹಿತ ಯಶವಂತ್ ಘಟನೆಯನ್ನು ವಿವರಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more