Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Published : Mar 02, 2022, 10:14 AM ISTUpdated : Mar 02, 2022, 11:08 AM IST

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ.ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ.

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ. ಉಕ್ರೇನ್‌ನ ಖಾರ್ಕೀವ್‌ನ ಕಟ್ಟಡವೊಂದನ್ನು ಗುರಿಯಾಗಿಸಿ ಮಂಗಳವಾರ ಬೆಳಗ್ಗೆ ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ. 

ಖಾರ್ಕೀ​ವ್‌ ರಾಷ್ಟ್ರೀಯ ವೈದ್ಯ​ಕೀಯ ಕಾಲೇ​ಜಿ​ನಲ್ಲಿ ಎಂಬಿ​ಬಿ​ಎಸ್‌ ಓದು​ತ್ತಿ​ರುವ ನವೀನ್‌ ಯುದ್ಧದ ಹಿನ್ನೆ​ಲೆ​ಯಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಂಕ​ರ್‌ವೊಂದ​ರಲ್ಲಿ ಆಶ್ರಯ ಪಡೆ​ದಿ​ದ್ದರು. ಈ ವೇಳೆ ಸಂಗ್ರ​ಹಿ​ಸಿ​ಟ್ಟು​ಕೊಂಡಿದ್ದ ಆಹಾ​ರ​ವೆಲ್ಲ ಖಾಲಿ​ಯಾಗಿ ಪರ​ದಾಟ ಅನು​ಭ​ವಿ​ಸು​ತ್ತಿದ್ದ ಹಿನ್ನೆಲೆ​ಯಲ್ಲಿ ಆಹಾರ ವಸ್ತು​ಗ​ಳನ್ನು ಖರೀ​ದಿ​ಸಲು ಬಂಕರ್‌ ಸಮೀ​ಪದ ದಿನಸಿ ಅಂಗ​ಡಿ​ಯೊಂದಕ್ಕೆ ತೆರ​ಳಿ​ದ್ದರು. ಇದೇ ಸಂದ​ರ್ಭ​ದಲ್ಲಿ ರಷ್ಯಾ ಪಡೆ​ಗಳು ನಡೆ​ಸಿದ ಶೆಲ್‌ ದಾಳಿಗೆ ಸ್ಥಳ​ದಲ್ಲೇ ಮೃತ​ಪ​ಟ್ಟಿ​ದ್ದಾ​ರೆ' ಎಂದು ನವೀನ್ ಸ್ನೇಹಿತ ಯಶವಂತ್ ಘಟನೆಯನ್ನು ವಿವರಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more