Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Published : Mar 02, 2022, 10:14 AM ISTUpdated : Mar 02, 2022, 11:08 AM IST

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ.ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ.

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ. ಉಕ್ರೇನ್‌ನ ಖಾರ್ಕೀವ್‌ನ ಕಟ್ಟಡವೊಂದನ್ನು ಗುರಿಯಾಗಿಸಿ ಮಂಗಳವಾರ ಬೆಳಗ್ಗೆ ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ. 

ಖಾರ್ಕೀ​ವ್‌ ರಾಷ್ಟ್ರೀಯ ವೈದ್ಯ​ಕೀಯ ಕಾಲೇ​ಜಿ​ನಲ್ಲಿ ಎಂಬಿ​ಬಿ​ಎಸ್‌ ಓದು​ತ್ತಿ​ರುವ ನವೀನ್‌ ಯುದ್ಧದ ಹಿನ್ನೆ​ಲೆ​ಯಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಂಕ​ರ್‌ವೊಂದ​ರಲ್ಲಿ ಆಶ್ರಯ ಪಡೆ​ದಿ​ದ್ದರು. ಈ ವೇಳೆ ಸಂಗ್ರ​ಹಿ​ಸಿ​ಟ್ಟು​ಕೊಂಡಿದ್ದ ಆಹಾ​ರ​ವೆಲ್ಲ ಖಾಲಿ​ಯಾಗಿ ಪರ​ದಾಟ ಅನು​ಭ​ವಿ​ಸು​ತ್ತಿದ್ದ ಹಿನ್ನೆಲೆ​ಯಲ್ಲಿ ಆಹಾರ ವಸ್ತು​ಗ​ಳನ್ನು ಖರೀ​ದಿ​ಸಲು ಬಂಕರ್‌ ಸಮೀ​ಪದ ದಿನಸಿ ಅಂಗ​ಡಿ​ಯೊಂದಕ್ಕೆ ತೆರ​ಳಿ​ದ್ದರು. ಇದೇ ಸಂದ​ರ್ಭ​ದಲ್ಲಿ ರಷ್ಯಾ ಪಡೆ​ಗಳು ನಡೆ​ಸಿದ ಶೆಲ್‌ ದಾಳಿಗೆ ಸ್ಥಳ​ದಲ್ಲೇ ಮೃತ​ಪ​ಟ್ಟಿ​ದ್ದಾ​ರೆ' ಎಂದು ನವೀನ್ ಸ್ನೇಹಿತ ಯಶವಂತ್ ಘಟನೆಯನ್ನು ವಿವರಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more