Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Russia-Ukraine War: ನವೀನ್ ಸಾವಿಗೂ ಮುನ್ನ ನಡೆದಿದ್ದೇನು..? ಸ್ನೇಹಿತನ ಮಾತು

Published : Mar 02, 2022, 10:14 AM ISTUpdated : Mar 02, 2022, 11:08 AM IST

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ.ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ.

 ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇದೀಗ ಕನ್ನಡಿಗ ವಿದ್ಯಾರ್ಥಿಯನ್ನು ಬಲಿ ಪಡೆದಿದೆ. ಉಕ್ರೇನ್‌ನ ಖಾರ್ಕೀವ್‌ನ ಕಟ್ಟಡವೊಂದನ್ನು ಗುರಿಯಾಗಿಸಿ ಮಂಗಳವಾರ ಬೆಳಗ್ಗೆ ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ. 

ಖಾರ್ಕೀ​ವ್‌ ರಾಷ್ಟ್ರೀಯ ವೈದ್ಯ​ಕೀಯ ಕಾಲೇ​ಜಿ​ನಲ್ಲಿ ಎಂಬಿ​ಬಿ​ಎಸ್‌ ಓದು​ತ್ತಿ​ರುವ ನವೀನ್‌ ಯುದ್ಧದ ಹಿನ್ನೆ​ಲೆ​ಯಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಂಕ​ರ್‌ವೊಂದ​ರಲ್ಲಿ ಆಶ್ರಯ ಪಡೆ​ದಿ​ದ್ದರು. ಈ ವೇಳೆ ಸಂಗ್ರ​ಹಿ​ಸಿ​ಟ್ಟು​ಕೊಂಡಿದ್ದ ಆಹಾ​ರ​ವೆಲ್ಲ ಖಾಲಿ​ಯಾಗಿ ಪರ​ದಾಟ ಅನು​ಭ​ವಿ​ಸು​ತ್ತಿದ್ದ ಹಿನ್ನೆಲೆ​ಯಲ್ಲಿ ಆಹಾರ ವಸ್ತು​ಗ​ಳನ್ನು ಖರೀ​ದಿ​ಸಲು ಬಂಕರ್‌ ಸಮೀ​ಪದ ದಿನಸಿ ಅಂಗ​ಡಿ​ಯೊಂದಕ್ಕೆ ತೆರ​ಳಿ​ದ್ದರು. ಇದೇ ಸಂದ​ರ್ಭ​ದಲ್ಲಿ ರಷ್ಯಾ ಪಡೆ​ಗಳು ನಡೆ​ಸಿದ ಶೆಲ್‌ ದಾಳಿಗೆ ಸ್ಥಳ​ದಲ್ಲೇ ಮೃತ​ಪ​ಟ್ಟಿ​ದ್ದಾ​ರೆ' ಎಂದು ನವೀನ್ ಸ್ನೇಹಿತ ಯಶವಂತ್ ಘಟನೆಯನ್ನು ವಿವರಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more