Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Suvarna News   | Asianet News
Published : Dec 11, 2021, 03:34 PM IST

ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ (Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

 

ದಾವಣಗೆರೆ (ಡಿ. 11): ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ(Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಜೂನಿಯರ್‌ ಕಾಲೇಜಿನ ಪ್ರೌಢಶಾಲೆ ವಿಭಾಗದ ಹಿಂದಿ ಸಹ ಶಿಕ್ಷಕ ಪ್ರಕಾಶ ಬೋಗಾರ್‌ ಅವರೇ ವಿದ್ಯಾರ್ಥಿಗಳಿಂದ ಅವಮಾನ ಹಾಗೂ ಹಲ್ಲೆಗೆ ಗುರಿಯಾದ ಶಿಕ್ಷಕ. 10ನೇ ತರಗತಿಯ 3-4 ಮಂದಿ ಕಿಡಿಗೇಡಿ ವಿದ್ಯಾರ್ಥಿಗಳ ಗುಂಪು ಈ ಕೃತ್ಯ ಎಸಗಿದೆ. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಶಾಲೆಗೆ ಬಂದು ಮಕ್ಕಳಿಗೆ ಬುದ್ಧಿ ಹೇಳಿದರು. ಗುರುಗಳ ಪಾದಕ್ಕೆ ಬಿದ್ದು ಕ್ಷಮೆ ಕೇಳಿಸಿದರು. ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಧಿಕಾರಿಗಳ ಸಭೆ ನಡೆಸಿ ಅಂತಹ ವಿದ್ಯಾರ್ಥಿಗಳ ಫೋಷಕರ ಸಭೆ ಕರೆದು, ಆ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಕಳಿಸುವಂತೆ ಸೂಚನೆ ನೀಡಿದ್ದಾರೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more