Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Suvarna News   | Asianet News
Published : Dec 11, 2021, 03:34 PM IST

ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ (Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

 

ದಾವಣಗೆರೆ (ಡಿ. 11): ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ(Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಜೂನಿಯರ್‌ ಕಾಲೇಜಿನ ಪ್ರೌಢಶಾಲೆ ವಿಭಾಗದ ಹಿಂದಿ ಸಹ ಶಿಕ್ಷಕ ಪ್ರಕಾಶ ಬೋಗಾರ್‌ ಅವರೇ ವಿದ್ಯಾರ್ಥಿಗಳಿಂದ ಅವಮಾನ ಹಾಗೂ ಹಲ್ಲೆಗೆ ಗುರಿಯಾದ ಶಿಕ್ಷಕ. 10ನೇ ತರಗತಿಯ 3-4 ಮಂದಿ ಕಿಡಿಗೇಡಿ ವಿದ್ಯಾರ್ಥಿಗಳ ಗುಂಪು ಈ ಕೃತ್ಯ ಎಸಗಿದೆ. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಶಾಲೆಗೆ ಬಂದು ಮಕ್ಕಳಿಗೆ ಬುದ್ಧಿ ಹೇಳಿದರು. ಗುರುಗಳ ಪಾದಕ್ಕೆ ಬಿದ್ದು ಕ್ಷಮೆ ಕೇಳಿಸಿದರು. ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಧಿಕಾರಿಗಳ ಸಭೆ ನಡೆಸಿ ಅಂತಹ ವಿದ್ಯಾರ್ಥಿಗಳ ಫೋಷಕರ ಸಭೆ ಕರೆದು, ಆ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಕಳಿಸುವಂತೆ ಸೂಚನೆ ನೀಡಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more