Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Suvarna News   | Asianet News
Published : Dec 11, 2021, 03:34 PM IST

ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ (Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

 

ದಾವಣಗೆರೆ (ಡಿ. 11): ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ(Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಜೂನಿಯರ್‌ ಕಾಲೇಜಿನ ಪ್ರೌಢಶಾಲೆ ವಿಭಾಗದ ಹಿಂದಿ ಸಹ ಶಿಕ್ಷಕ ಪ್ರಕಾಶ ಬೋಗಾರ್‌ ಅವರೇ ವಿದ್ಯಾರ್ಥಿಗಳಿಂದ ಅವಮಾನ ಹಾಗೂ ಹಲ್ಲೆಗೆ ಗುರಿಯಾದ ಶಿಕ್ಷಕ. 10ನೇ ತರಗತಿಯ 3-4 ಮಂದಿ ಕಿಡಿಗೇಡಿ ವಿದ್ಯಾರ್ಥಿಗಳ ಗುಂಪು ಈ ಕೃತ್ಯ ಎಸಗಿದೆ. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಶಾಲೆಗೆ ಬಂದು ಮಕ್ಕಳಿಗೆ ಬುದ್ಧಿ ಹೇಳಿದರು. ಗುರುಗಳ ಪಾದಕ್ಕೆ ಬಿದ್ದು ಕ್ಷಮೆ ಕೇಳಿಸಿದರು. ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಧಿಕಾರಿಗಳ ಸಭೆ ನಡೆಸಿ ಅಂತಹ ವಿದ್ಯಾರ್ಥಿಗಳ ಫೋಷಕರ ಸಭೆ ಕರೆದು, ಆ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಕಳಿಸುವಂತೆ ಸೂಚನೆ ನೀಡಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more