Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Published : Feb 16, 2022, 01:31 PM IST

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 
 

ಬೆಂಗಳೂರು (ಫೆ. 16): ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 

ನಾವು ಹಿಜಾಬ್ (Hijab)ಧರಿಸಿಯೇ ಬರುತ್ತೇವೆ ಎಂದು ಕೆಲವೆಡೆ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. 'ಕೋರ್ಟ್ ಆದೇಶವನ್ನು ಲೆಕ್ಕಿಸದೇ ಇದ್ದವರನ್ನು ನಮ್ಮ ಪೊಲೀಸರು ಲೆಕ್ಕಿಸಲ್ಲ. ಅವರನ್ನು ತರಗತಿಯೊಳಗೆ ಸೇರಿಸುವುದಿಲ್ಲ. ಆಡಳಿತ ಮಂಡಳಿ, ಶಿಕ್ಷಕರ ಹಿಂದೆ ಪೊಲೀಸರಿದ್ದಾರೆ.  ಗಲಾಟೆ ಮಾಡುವವರು, ರಸ್ತೆಯಲ್ಲಿಯೇ ಇರಲಿ. ತರಗತಿಯೊಳಗೆ ಅವಕಾಶವಿಲ್ಲ' ಎಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more