Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Published : Feb 16, 2022, 01:31 PM IST

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 
 

ಬೆಂಗಳೂರು (ಫೆ. 16): ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 

ನಾವು ಹಿಜಾಬ್ (Hijab)ಧರಿಸಿಯೇ ಬರುತ್ತೇವೆ ಎಂದು ಕೆಲವೆಡೆ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. 'ಕೋರ್ಟ್ ಆದೇಶವನ್ನು ಲೆಕ್ಕಿಸದೇ ಇದ್ದವರನ್ನು ನಮ್ಮ ಪೊಲೀಸರು ಲೆಕ್ಕಿಸಲ್ಲ. ಅವರನ್ನು ತರಗತಿಯೊಳಗೆ ಸೇರಿಸುವುದಿಲ್ಲ. ಆಡಳಿತ ಮಂಡಳಿ, ಶಿಕ್ಷಕರ ಹಿಂದೆ ಪೊಲೀಸರಿದ್ದಾರೆ.  ಗಲಾಟೆ ಮಾಡುವವರು, ರಸ್ತೆಯಲ್ಲಿಯೇ ಇರಲಿ. ತರಗತಿಯೊಳಗೆ ಅವಕಾಶವಿಲ್ಲ' ಎಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more