Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Published : Feb 16, 2022, 01:31 PM IST

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 
 

ಬೆಂಗಳೂರು (ಫೆ. 16): ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 

ನಾವು ಹಿಜಾಬ್ (Hijab)ಧರಿಸಿಯೇ ಬರುತ್ತೇವೆ ಎಂದು ಕೆಲವೆಡೆ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. 'ಕೋರ್ಟ್ ಆದೇಶವನ್ನು ಲೆಕ್ಕಿಸದೇ ಇದ್ದವರನ್ನು ನಮ್ಮ ಪೊಲೀಸರು ಲೆಕ್ಕಿಸಲ್ಲ. ಅವರನ್ನು ತರಗತಿಯೊಳಗೆ ಸೇರಿಸುವುದಿಲ್ಲ. ಆಡಳಿತ ಮಂಡಳಿ, ಶಿಕ್ಷಕರ ಹಿಂದೆ ಪೊಲೀಸರಿದ್ದಾರೆ.  ಗಲಾಟೆ ಮಾಡುವವರು, ರಸ್ತೆಯಲ್ಲಿಯೇ ಇರಲಿ. ತರಗತಿಯೊಳಗೆ ಅವಕಾಶವಿಲ್ಲ' ಎಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more