ತಣ್ಣಗಾಗಿದ್ದ ಹಿಜಾಬ್ ವಿವಾದ ಮಂಗಳೂರಲ್ಲಿ ಮತ್ತೆ ಆರಂಭ

ತಣ್ಣಗಾಗಿದ್ದ ಹಿಜಾಬ್ ವಿವಾದ ಮಂಗಳೂರಲ್ಲಿ ಮತ್ತೆ ಆರಂಭ

Published : May 26, 2022, 03:55 PM IST

ಕೆಲ ದಿನಗಳಿಂದ ತಣ್ಣಗಾಗಿದ್ದ ಹಿಜಾಬ್ ವಿವಾದ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಶಾಲೆ ಕಾಲೇಜುಗಳಲ್ಲಿ ಸೂಚಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು ಹೈಕೋರ್ಟ್ ಆದೇಶವನ್ನು ಜಾರಿಗೆ ತರುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಗುರುವಾರ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರು (ಮೇ. 26): ರಾಜ್ಯದಲ್ಲಿ ಧರ್ಮದಂಗಲ್ ಗೆ ಮೂಲ ಕಾರಣವಾಗಿದ್ದ ಹಿಜಾಬ್ (Hijab) ವಿವಾದ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಹೈಕೋರ್ಟ್ ಆದೇಶವನ್ನು ಜಾರಿಗೆ ತರುವಂತೆ ಆಗ್ರಹಿಸಿ ಮಂಗಳೂರು ವಿಶ್ವವಿದ್ಯಾನಿಲಯದ ( University College Mangalore) ವಿದ್ಯಾರ್ಥಿಗಳು (Students) ಗುರುವಾರ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಹಂಪನಕಟ್ಟೆಯಲ್ಲಿರೋ (Hampanakatte) ಕಾಲೇಜಿನಲ್ಲಿ ಹಿಜಾಬ್ ಹಾಕಲು ಕೆಲ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿದ ಬೆನ್ನಲ್ಲಿಯೇ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪ್ರತಿಭಟನೆ‌‌ ಆರಂಭವಾಗಿದೆ. ಕ್ಲಾಸ್ ಗಳನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಕುಳಿತಿದ್ದಾರೆ.

ಹಿಜಾಬ್ ವಿವಾದ ಎದ್ದಿದ್ದ ಉಡುಪಿ ಕಾಲೇಜಿನ ವಿದ್ಯಾರ್ಥಿನಿ ಅಮೋಘ ಸಾಧನೆ

ಹಿಜಾಬ್ ಗೆ ಅವಕಾಶ ನೀಡಿದ್ದರೆ, ನಮಗೂ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾರೆ.  ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಮೀಟಿಂಗ್ ನಲ್ಲೂ ಹಿಜಾಬ್ ಹಾಕಬಾರದು ಅಂತಾ ನಿರ್ಧಾರ ಮಾಡಲಾಗಿತ್ತು. ಆದರೆ, ಗುರುವಾರ ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿದ್ದರಿಂದ ಮತ್ತೆ ವಿವಾದ ಆರಂಭವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more