'ಕಿಡ್ನಾಪ್‌ ಆಗಿಲ್ಲ, ನಾನೇ ಓಡಿಬಂದಿದ್ದೇನೆ..'  ಸುಬ್ರಮಣ್ಯದಿಂದ ನಾಪತ್ತೆಯಾದ ಮಹಿಳೆಯ ವಿಡಿಯೋ ವೈರಲ್ !

'ಕಿಡ್ನಾಪ್‌ ಆಗಿಲ್ಲ, ನಾನೇ ಓಡಿಬಂದಿದ್ದೇನೆ..' ಸುಬ್ರಮಣ್ಯದಿಂದ ನಾಪತ್ತೆಯಾದ ಮಹಿಳೆಯ ವಿಡಿಯೋ ವೈರಲ್ !

Published : Nov 23, 2022, 09:42 PM IST

ಸುಬ್ರಮಣ್ಯದಿಂದ ಕಿಡ್ನಾಪ್‌ ಆಗಿದ್ದಾರೆ ಎಂದು ಹೇಳಲಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಭಾರತಿ ಅವರದ್ದು ಎನ್ನಲಾಗಿರುವ ವಿಡಿಯೋ ವೈರಲ್‌ ಆಗಿದ್ದು, ಇದರಲ್ಲಿ ತನ್ನನ್ನು ಯಾರೂ ಕಿಡ್ನಾಪ್‌ ಮಾಡಿದ್ದ. ಸ್ವ ಇಚ್ಛೆಯಿಂದ ಓಡಿ ಬಂದಿದ್ದೇನೆ ಎಂದು ಹೇಳಿದ್ದಾರೆ.
 

ಸುಬ್ರಹ್ಮಣ್ಯ (ನ.23): ನನ್ನನ್ನು ಯಾರೂ ಅಪಹರಿಸಿಲ್ಲ, ಪ್ರೀತಿಸಿದವರೊಂದಿಗೆ ನಾನೇ ಸ್ವಯಂ ಇಚ್ಛೆಯಿಂದ ಹೋಗಿದ್ದೇನೆ ಎಂದು  ಸುಬ್ರಮಣ್ಯದಿಂದ ನಾಪತ್ತೆಯಾದ ಗ್ರಾ.ಪಂ.ಸದಸ್ಯೆ ಭಾರತಿ ಹೇಳಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಒಬ್ಬರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. ನಾವು ಕಳೆದ 5 ವರ್ಷಗಳಿಂದ ಲವ್ ಮಾಡ್ತಾ ಇದ್ದೆವೆ. ಈಗಲೂ ಮಾಡ್ತಾ ಇದ್ದೇವೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ.

Belthangady: ವಿಷಪೂರಿತ ಅಣಬೆ ಅಡುಗೆ ಸೇವನೆ: ಕುಟುಂಬದ ಇಬ್ಬರ ಸಾವು

ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರ ಹತ್ತಿರವೂ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ.  ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಅವರು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more