'ಕಿಡ್ನಾಪ್‌ ಆಗಿಲ್ಲ, ನಾನೇ ಓಡಿಬಂದಿದ್ದೇನೆ..'  ಸುಬ್ರಮಣ್ಯದಿಂದ ನಾಪತ್ತೆಯಾದ ಮಹಿಳೆಯ ವಿಡಿಯೋ ವೈರಲ್ !

'ಕಿಡ್ನಾಪ್‌ ಆಗಿಲ್ಲ, ನಾನೇ ಓಡಿಬಂದಿದ್ದೇನೆ..' ಸುಬ್ರಮಣ್ಯದಿಂದ ನಾಪತ್ತೆಯಾದ ಮಹಿಳೆಯ ವಿಡಿಯೋ ವೈರಲ್ !

Published : Nov 23, 2022, 09:42 PM IST

ಸುಬ್ರಮಣ್ಯದಿಂದ ಕಿಡ್ನಾಪ್‌ ಆಗಿದ್ದಾರೆ ಎಂದು ಹೇಳಲಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಭಾರತಿ ಅವರದ್ದು ಎನ್ನಲಾಗಿರುವ ವಿಡಿಯೋ ವೈರಲ್‌ ಆಗಿದ್ದು, ಇದರಲ್ಲಿ ತನ್ನನ್ನು ಯಾರೂ ಕಿಡ್ನಾಪ್‌ ಮಾಡಿದ್ದ. ಸ್ವ ಇಚ್ಛೆಯಿಂದ ಓಡಿ ಬಂದಿದ್ದೇನೆ ಎಂದು ಹೇಳಿದ್ದಾರೆ.
 

ಸುಬ್ರಹ್ಮಣ್ಯ (ನ.23): ನನ್ನನ್ನು ಯಾರೂ ಅಪಹರಿಸಿಲ್ಲ, ಪ್ರೀತಿಸಿದವರೊಂದಿಗೆ ನಾನೇ ಸ್ವಯಂ ಇಚ್ಛೆಯಿಂದ ಹೋಗಿದ್ದೇನೆ ಎಂದು  ಸುಬ್ರಮಣ್ಯದಿಂದ ನಾಪತ್ತೆಯಾದ ಗ್ರಾ.ಪಂ.ಸದಸ್ಯೆ ಭಾರತಿ ಹೇಳಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಒಬ್ಬರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. ನಾವು ಕಳೆದ 5 ವರ್ಷಗಳಿಂದ ಲವ್ ಮಾಡ್ತಾ ಇದ್ದೆವೆ. ಈಗಲೂ ಮಾಡ್ತಾ ಇದ್ದೇವೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ.

Belthangady: ವಿಷಪೂರಿತ ಅಣಬೆ ಅಡುಗೆ ಸೇವನೆ: ಕುಟುಂಬದ ಇಬ್ಬರ ಸಾವು

ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರ ಹತ್ತಿರವೂ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ.  ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಅವರು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more