'ಕಿಡ್ನಾಪ್‌ ಆಗಿಲ್ಲ, ನಾನೇ ಓಡಿಬಂದಿದ್ದೇನೆ..'  ಸುಬ್ರಮಣ್ಯದಿಂದ ನಾಪತ್ತೆಯಾದ ಮಹಿಳೆಯ ವಿಡಿಯೋ ವೈರಲ್ !

'ಕಿಡ್ನಾಪ್‌ ಆಗಿಲ್ಲ, ನಾನೇ ಓಡಿಬಂದಿದ್ದೇನೆ..' ಸುಬ್ರಮಣ್ಯದಿಂದ ನಾಪತ್ತೆಯಾದ ಮಹಿಳೆಯ ವಿಡಿಯೋ ವೈರಲ್ !

Published : Nov 23, 2022, 09:42 PM IST

ಸುಬ್ರಮಣ್ಯದಿಂದ ಕಿಡ್ನಾಪ್‌ ಆಗಿದ್ದಾರೆ ಎಂದು ಹೇಳಲಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಭಾರತಿ ಅವರದ್ದು ಎನ್ನಲಾಗಿರುವ ವಿಡಿಯೋ ವೈರಲ್‌ ಆಗಿದ್ದು, ಇದರಲ್ಲಿ ತನ್ನನ್ನು ಯಾರೂ ಕಿಡ್ನಾಪ್‌ ಮಾಡಿದ್ದ. ಸ್ವ ಇಚ್ಛೆಯಿಂದ ಓಡಿ ಬಂದಿದ್ದೇನೆ ಎಂದು ಹೇಳಿದ್ದಾರೆ.
 

ಸುಬ್ರಹ್ಮಣ್ಯ (ನ.23): ನನ್ನನ್ನು ಯಾರೂ ಅಪಹರಿಸಿಲ್ಲ, ಪ್ರೀತಿಸಿದವರೊಂದಿಗೆ ನಾನೇ ಸ್ವಯಂ ಇಚ್ಛೆಯಿಂದ ಹೋಗಿದ್ದೇನೆ ಎಂದು  ಸುಬ್ರಮಣ್ಯದಿಂದ ನಾಪತ್ತೆಯಾದ ಗ್ರಾ.ಪಂ.ಸದಸ್ಯೆ ಭಾರತಿ ಹೇಳಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಒಬ್ಬರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. ನಾವು ಕಳೆದ 5 ವರ್ಷಗಳಿಂದ ಲವ್ ಮಾಡ್ತಾ ಇದ್ದೆವೆ. ಈಗಲೂ ಮಾಡ್ತಾ ಇದ್ದೇವೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ.

Belthangady: ವಿಷಪೂರಿತ ಅಣಬೆ ಅಡುಗೆ ಸೇವನೆ: ಕುಟುಂಬದ ಇಬ್ಬರ ಸಾವು

ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರ ಹತ್ತಿರವೂ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ.  ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಅವರು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more