ಧರ್ಮಸ್ಥಳಕ್ಕೆ ಭೂತನಾದ ಧೂತ ಸಮೀರ? ಸುಜಾತಾ ಭಟ್ ಮುಂದಿಟ್ಟು, ವಾಸಂತಿ ಫೋಟೋಗೆ ಅನನ್ಯಾ ಎಂದು ಚುಕ್ಕಿ ಇಟ್ಟ!

ಧರ್ಮಸ್ಥಳಕ್ಕೆ ಭೂತನಾದ ಧೂತ ಸಮೀರ? ಸುಜಾತಾ ಭಟ್ ಮುಂದಿಟ್ಟು, ವಾಸಂತಿ ಫೋಟೋಗೆ ಅನನ್ಯಾ ಎಂದು ಚುಕ್ಕಿ ಇಟ್ಟ!

Published : Aug 20, 2025, 12:18 PM IST
ಧರ್ಮಸ್ಥಳದಲ್ಲಿ ಕಾಣೆಯಾದಳೆಂದು ಹೇಳಲಾದ 'ಅನನ್ಯಾ'ಳ ಫೋಟೋ, ವಾಸ್ತವದಲ್ಲಿ 2007ರಲ್ಲಿ ಮೃತಪಟ್ಟ ವ್ಯಕ್ತಿಯದ್ದಾಗಿದೆ. ಯೂಟ್ಯೂಬರ್ ಸಮೀರ್ ನೇತೃತ್ವದಲ್ಲಿ ನಡೆದ ಈ ಷಡ್ಯಂತ್ರದಲ್ಲಿ ಸುಜಾತಾ ಭಟ್ ಕೂಡ ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರು (ಆ.20): ಧರ್ಮಸ್ಥಳದಲ್ಲಿ ನನ್ನ ಮಗಳು 'ಅನನ್ಯಾ ಭಟ್' ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ಕಟ್ಟುಕಥೆ ಹೇಳಿದ ಸುಜಾತಾ ಭಟ್ ಅವರ ಸುಳ್ಳುಗಳ ಸರಣಿ ಬಯಲಾಗಿದೆ. ಧೂತ ಯೂಟ್ಯೂಬರ್‌ ಸಮೀರ್‌ನೊಂದಿಗೆ ಸೇರಿಕೊಂಡು, 'ನಿಗೂಢ ಸಾವು' ಎಂದು ಹೇಳಿ ಒಂದು ನಕಲಿ ಫೋಟೋವನ್ನು ಬಿಡುಗಡೆ ಮಾಡಿರುವುದು ಈ ಪ್ರಕರಣಕ್ಕೆ ಮತ್ತಷ್ಟು ಗಂಭೀರ ತಿರುವು ನೀಡಿದೆ.

ಸುಜಾತಾ ಭಟ್ ಬಿಡುಗಡೆ ಮಾಡಿದ 'ಅನನ್ಯಾ' ಎಂಬ ಫೋಟೋ, ರಂಗಪ್ರಸಾದ್ ಅವರ ಸೊಸೆ ವಾಸಂತಿ ಅವರ ಫೋಟೋ ಎಂದು ಬಯಲಾಗಿದೆ. ವಾಸಂತಿ ಅವರು 2007ರಲ್ಲಿಯೇ ನಿಧನರಾಗಿದ್ದು, ಸಂಬಂಧಿಕರು ಇಲ್ಲದಿರುವ ಈ ಫೋಟೋವನ್ನು ಬಳಸಿಕೊಳ್ಳಲು ಯೂಟ್ಯೂಬರ್ ಸಮೀರ್ ತಂತ್ರ ರೂಪಿಸಿದ್ದ ಎನ್ನಲಾಗಿದೆ.

ಷಡ್ಯಂತ್ರದ ರೂವಾರಿ ಯೂಟ್ಯೂಬರ್ ಸಮೀರ್?
'ಅನನ್ಯಾ' ಎಂಬ ಯುವತಿಯೇ ಇಲ್ಲ ಎಂದು ಸುವರ್ಣ ನ್ಯೂಸ್ ವರದಿ ಮಾಡಿದ ನಂತರ, ಧರ್ಮಸ್ಥಳ ವಿರೋಧಿ ಗ್ಯಾಂಗ್ ವಿಚಲಿತಗೊಂಡಿತ್ತು. ಈ ಹಂತದಲ್ಲಿ, ಫೋಟೋಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಾಟ ನಡೆಸಿದ ಗ್ಯಾಂಗ್, ಸುಲಭವಾಗಿ ಸಿಕ್ಕಿಬೀಳುವ ಭಯದಿಂದ ಹಳೆಯ, ಮೃತಪಟ್ಟ ಹುಡುಗಿಯ ಫೋಟೋ ಬಳಸುವ ನಿರ್ಧಾರಕ್ಕೆ ಬಂದಿತು. ಆಗ, ಸುಜಾತಾ ಭಟ್ ಅವರು ರಂಗಪ್ರಸಾದ್ ಅವರ ಸೊಸೆ ವಾಸಂತಿ ಅವರ ಫೋಟೋ ನೀಡಿದ್ದಾರೆ. ಈ ಫೋಟೋ ಸತ್ತ ಮಹಿಳೆಯದಾಗಿರುವುದರಿಂದ ಯಾರೂ ಪತ್ತೆಹಚ್ಚಲು ಸಾಧ್ಯವಿಲ್ಲ ಎಂಬುದು ಈ ಗ್ಯಾಂಗ್‌ನ ಲೆಕ್ಕಾಚಾರವಾಗಿತ್ತು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more