ಧರ್ಮಸ್ಥಳಕ್ಕೆ ಭೂತನಾದ ಧೂತ ಸಮೀರ? ಸುಜಾತಾ ಭಟ್ ಮುಂದಿಟ್ಟು, ವಾಸಂತಿ ಫೋಟೋಗೆ ಅನನ್ಯಾ ಎಂದು ಚುಕ್ಕಿ ಇಟ್ಟ!

ಧರ್ಮಸ್ಥಳಕ್ಕೆ ಭೂತನಾದ ಧೂತ ಸಮೀರ? ಸುಜಾತಾ ಭಟ್ ಮುಂದಿಟ್ಟು, ವಾಸಂತಿ ಫೋಟೋಗೆ ಅನನ್ಯಾ ಎಂದು ಚುಕ್ಕಿ ಇಟ್ಟ!

Published : Aug 20, 2025, 12:18 PM IST
ಧರ್ಮಸ್ಥಳದಲ್ಲಿ ಕಾಣೆಯಾದಳೆಂದು ಹೇಳಲಾದ 'ಅನನ್ಯಾ'ಳ ಫೋಟೋ, ವಾಸ್ತವದಲ್ಲಿ 2007ರಲ್ಲಿ ಮೃತಪಟ್ಟ ವ್ಯಕ್ತಿಯದ್ದಾಗಿದೆ. ಯೂಟ್ಯೂಬರ್ ಸಮೀರ್ ನೇತೃತ್ವದಲ್ಲಿ ನಡೆದ ಈ ಷಡ್ಯಂತ್ರದಲ್ಲಿ ಸುಜಾತಾ ಭಟ್ ಕೂಡ ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರು (ಆ.20): ಧರ್ಮಸ್ಥಳದಲ್ಲಿ ನನ್ನ ಮಗಳು 'ಅನನ್ಯಾ ಭಟ್' ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ಕಟ್ಟುಕಥೆ ಹೇಳಿದ ಸುಜಾತಾ ಭಟ್ ಅವರ ಸುಳ್ಳುಗಳ ಸರಣಿ ಬಯಲಾಗಿದೆ. ಧೂತ ಯೂಟ್ಯೂಬರ್‌ ಸಮೀರ್‌ನೊಂದಿಗೆ ಸೇರಿಕೊಂಡು, 'ನಿಗೂಢ ಸಾವು' ಎಂದು ಹೇಳಿ ಒಂದು ನಕಲಿ ಫೋಟೋವನ್ನು ಬಿಡುಗಡೆ ಮಾಡಿರುವುದು ಈ ಪ್ರಕರಣಕ್ಕೆ ಮತ್ತಷ್ಟು ಗಂಭೀರ ತಿರುವು ನೀಡಿದೆ.

ಸುಜಾತಾ ಭಟ್ ಬಿಡುಗಡೆ ಮಾಡಿದ 'ಅನನ್ಯಾ' ಎಂಬ ಫೋಟೋ, ರಂಗಪ್ರಸಾದ್ ಅವರ ಸೊಸೆ ವಾಸಂತಿ ಅವರ ಫೋಟೋ ಎಂದು ಬಯಲಾಗಿದೆ. ವಾಸಂತಿ ಅವರು 2007ರಲ್ಲಿಯೇ ನಿಧನರಾಗಿದ್ದು, ಸಂಬಂಧಿಕರು ಇಲ್ಲದಿರುವ ಈ ಫೋಟೋವನ್ನು ಬಳಸಿಕೊಳ್ಳಲು ಯೂಟ್ಯೂಬರ್ ಸಮೀರ್ ತಂತ್ರ ರೂಪಿಸಿದ್ದ ಎನ್ನಲಾಗಿದೆ.

ಷಡ್ಯಂತ್ರದ ರೂವಾರಿ ಯೂಟ್ಯೂಬರ್ ಸಮೀರ್?
'ಅನನ್ಯಾ' ಎಂಬ ಯುವತಿಯೇ ಇಲ್ಲ ಎಂದು ಸುವರ್ಣ ನ್ಯೂಸ್ ವರದಿ ಮಾಡಿದ ನಂತರ, ಧರ್ಮಸ್ಥಳ ವಿರೋಧಿ ಗ್ಯಾಂಗ್ ವಿಚಲಿತಗೊಂಡಿತ್ತು. ಈ ಹಂತದಲ್ಲಿ, ಫೋಟೋಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಾಟ ನಡೆಸಿದ ಗ್ಯಾಂಗ್, ಸುಲಭವಾಗಿ ಸಿಕ್ಕಿಬೀಳುವ ಭಯದಿಂದ ಹಳೆಯ, ಮೃತಪಟ್ಟ ಹುಡುಗಿಯ ಫೋಟೋ ಬಳಸುವ ನಿರ್ಧಾರಕ್ಕೆ ಬಂದಿತು. ಆಗ, ಸುಜಾತಾ ಭಟ್ ಅವರು ರಂಗಪ್ರಸಾದ್ ಅವರ ಸೊಸೆ ವಾಸಂತಿ ಅವರ ಫೋಟೋ ನೀಡಿದ್ದಾರೆ. ಈ ಫೋಟೋ ಸತ್ತ ಮಹಿಳೆಯದಾಗಿರುವುದರಿಂದ ಯಾರೂ ಪತ್ತೆಹಚ್ಚಲು ಸಾಧ್ಯವಿಲ್ಲ ಎಂಬುದು ಈ ಗ್ಯಾಂಗ್‌ನ ಲೆಕ್ಕಾಚಾರವಾಗಿತ್ತು.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more