'ಬಹಳ ನೋವಾಗಿದೆ' ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ

Jul 11, 2021, 7:51 PM IST

 ಬೆಂಗಳೂರು( ಜು. 11) ಪತಿ ರೆಬಲ್ ಸ್ಟಾರ್ ಅಂಬರೀಶ್  ಸಮಾಧಿಗೆ ಭೇಟಿ ಕೊಟ್ಟ ಸುಮಲತಾ ಪೂಜೆ ಸಲ್ಲಿಸಿದ್ದಾರೆ. ಅಂಬರೀಶ್ ಅಭಿಮಾನಿಳಿಗೆ  ನೋವಾಗಿದೆ.. ಆದರೆ ನಾವು ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು ಎಂದು ತಿಳಿಸಿದ್ದಾರೆ.

ನಾನು ದ್ವೇಷದ ರಾಜಕಾರಣ ಮಾಡಲ್ಲ; ಸುಮಲತಾ ಸ್ಪಷ್ಟನೆ

ಪ್ರತಿಭಟನೆ ಮಾಡುವುದು ಸದ್ಯಕ್ಕೆ ಸರಿ ಅಲ್ಲ. ಅಭಿಮಾನಿಗಳ ಮನಸಿಗೆ ನೋವಾಗಿದೆ. ನಮ್ಮ ಉದ್ದೇಶ ಹೋರಾಟ..  ನನಗೂ ಈ ಘಟನೆಯಿಂದ ನೋವಾಗಿದೆ ಎಂದು ಸುಮಲತಾ ಹೇಳಿದ್ದಾರೆ.