'ಬಹಳ ನೋವಾಗಿದೆ' ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ

'ಬಹಳ ನೋವಾಗಿದೆ' ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ

Published : Jul 11, 2021, 07:51 PM IST

* ಅಂಬರೀಶ್ ಸಮಾಧಿಗೆ ಸುಮಲತಾ ಭೇಟಿ
* ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿರಂತರ
* ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು
* ಮಂಡ್ಯ ಸಂಸದೆ ಸುಮಲತಾ  ಹೇಳಿಕೆ

 ಬೆಂಗಳೂರು( ಜು. 11) ಪತಿ ರೆಬಲ್ ಸ್ಟಾರ್ ಅಂಬರೀಶ್  ಸಮಾಧಿಗೆ ಭೇಟಿ ಕೊಟ್ಟ ಸುಮಲತಾ ಪೂಜೆ ಸಲ್ಲಿಸಿದ್ದಾರೆ. ಅಂಬರೀಶ್ ಅಭಿಮಾನಿಳಿಗೆ  ನೋವಾಗಿದೆ.. ಆದರೆ ನಾವು ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು ಎಂದು ತಿಳಿಸಿದ್ದಾರೆ.

ನಾನು ದ್ವೇಷದ ರಾಜಕಾರಣ ಮಾಡಲ್ಲ; ಸುಮಲತಾ ಸ್ಪಷ್ಟನೆ

ಪ್ರತಿಭಟನೆ ಮಾಡುವುದು ಸದ್ಯಕ್ಕೆ ಸರಿ ಅಲ್ಲ. ಅಭಿಮಾನಿಗಳ ಮನಸಿಗೆ ನೋವಾಗಿದೆ. ನಮ್ಮ ಉದ್ದೇಶ ಹೋರಾಟ..  ನನಗೂ ಈ ಘಟನೆಯಿಂದ ನೋವಾಗಿದೆ ಎಂದು ಸುಮಲತಾ ಹೇಳಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?