'ಬಹಳ ನೋವಾಗಿದೆ' ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ

'ಬಹಳ ನೋವಾಗಿದೆ' ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ

Published : Jul 11, 2021, 07:51 PM IST

* ಅಂಬರೀಶ್ ಸಮಾಧಿಗೆ ಸುಮಲತಾ ಭೇಟಿ
* ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿರಂತರ
* ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು
* ಮಂಡ್ಯ ಸಂಸದೆ ಸುಮಲತಾ  ಹೇಳಿಕೆ

 ಬೆಂಗಳೂರು( ಜು. 11) ಪತಿ ರೆಬಲ್ ಸ್ಟಾರ್ ಅಂಬರೀಶ್  ಸಮಾಧಿಗೆ ಭೇಟಿ ಕೊಟ್ಟ ಸುಮಲತಾ ಪೂಜೆ ಸಲ್ಲಿಸಿದ್ದಾರೆ. ಅಂಬರೀಶ್ ಅಭಿಮಾನಿಳಿಗೆ  ನೋವಾಗಿದೆ.. ಆದರೆ ನಾವು ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು ಎಂದು ತಿಳಿಸಿದ್ದಾರೆ.

ನಾನು ದ್ವೇಷದ ರಾಜಕಾರಣ ಮಾಡಲ್ಲ; ಸುಮಲತಾ ಸ್ಪಷ್ಟನೆ

ಪ್ರತಿಭಟನೆ ಮಾಡುವುದು ಸದ್ಯಕ್ಕೆ ಸರಿ ಅಲ್ಲ. ಅಭಿಮಾನಿಗಳ ಮನಸಿಗೆ ನೋವಾಗಿದೆ. ನಮ್ಮ ಉದ್ದೇಶ ಹೋರಾಟ..  ನನಗೂ ಈ ಘಟನೆಯಿಂದ ನೋವಾಗಿದೆ ಎಂದು ಸುಮಲತಾ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!