ಸುಮಲತಾ VS ದಳಪತಿಗಳು: ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ಮೀಟಿಂಗ್

ಸುಮಲತಾ VS ದಳಪತಿಗಳು: ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ಮೀಟಿಂಗ್

Published : Jul 09, 2021, 11:23 AM IST

 ಸುಮಲತಾ VS ಎಚ್‌ಡಿಕೆ ಯುದ್ಧ ಮುಂದುವರೆದಿದೆ. ಸುಮಲತಾ ವಿರುದ್ಧ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ಶ್ರೀರಂಗಪಟ್ಟಣದಲ್ಲಿಂದು ಅಭಿಮಾನಿಗಳು ಸಭೆ ನಡೆಸಿದ್ದಾರೆ. 
 

ಬೆಂಗಳೂರು (ಜು. 09): ಸುಮಲತಾ VS ಎಚ್‌ಡಿಕೆ ಯುದ್ಧ ಮುಂದುವರೆದಿದೆ. ಸುಮಲತಾ ವಿರುದ್ಧ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ಶ್ರೀರಂಗಪಟ್ಟಣದಲ್ಲಿಂದು ಅಭಿಮಾನಿಗಳು ಸಭೆ ನಡೆಸಿದ್ದಾರೆ. 

ಅಂಬರೀಷ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆದಿತ್ತು ಎಂದು ರವೀಂದ್ರ ಶ್ರೀಕಂಠಯ್ಯ ಹೇಳಿದ್ದರು. ಶಾಸಕರ ವಿರುದ್ಧ ಹೋರಾಟ ಮಾಡಲು ಇಂದು ಪೂರ್ವಭಾವಿ ಸಭೆ ಕರೆದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!