ಭಾನುವಾರ ಕಂಪ್ಲೀಟ್ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಕಂಪ್ಲೀಟ್ ಡೀಟೈಲ್ಸ್

ಭಾನುವಾರ ಕಂಪ್ಲೀಟ್ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಕಂಪ್ಲೀಟ್ ಡೀಟೈಲ್ಸ್

Suvarna News   | Asianet News
Published : May 23, 2020, 11:58 AM IST

ಶನಿವಾರ ಸಂಜೆ 7 ಗಂಟೆಯಿಂದಲೇ ಕರ್ಫ್ಯೂ ಜಾರಿಯಲ್ಲಿರಲಿದೆ. ಬರೋಬ್ಬರಿ 36 ಗಂಟೆ ಅಂದರೆ ಸೋಮವಾರ ಬೆಳಗ್ಗೆ 7 ಗಂಟೆಯವರೆಗೂ ಎಲ್ಲವೂ ಬಂದ್ ಆಗಿರಲಿದೆ. 

ಬೆಂಗಳೂರು(ಮೇ.11): ಭಾನುವಾರ ಇಡೀ ದಿನ ಸಂಪೂರ್ಣ ಕರ್ನಾಟಕ ಲಾಕ್‌ಡೌನ್ ಆಗಲಿದೆ. ಈಗಾಗಲೇ ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಸಂಪೂರ್ಣ ಸಡಿಲಿಕೆ ಮಾಡಲಾಗಿದೆ. ಬಸ್‌ ಸಂಚಾರ, ಜನರ ಓಡಾಟ ಎಂದಿನಂತೆ ಇದೆ. ಅದರೆ ಭಾನುವಾರದ ಪರಿಸ್ಥಿತಿ ಇದೆಲ್ಲದರಕ್ಕಿಂತ ಭಿನ್ನವಾಗಿರಲಿದೆ.

ಶನಿವಾರ ಸಂಜೆ 7 ಗಂಟೆಯಿಂದಲೇ ಕರ್ಫ್ಯೂ ಜಾರಿಯಲ್ಲಿರಲಿದೆ. ಬರೋಬ್ಬರಿ 36 ಗಂಟೆ ಅಂದರೆ ಸೋಮವಾರ ಬೆಳಗ್ಗೆ 7 ಗಂಟೆಯವರೆಗೂ ಎಲ್ಲವೂ ಬಂದ್ ಆಗಿರಲಿದೆ. 

ವೀಕೆಂಡ್ ಲಾಕ್‌ಡೌನ್ ಬಗ್ಗೆ ನಿಮಗಿರಲಿ ಎಚ್ಚರ. ಹೀಗಾಗಿ ಜನರಲ್ಲಿ ನಾಳೆ ಅಂದರೆ ಭಾನುವಾರ ಏನೇನ್ ಇರುತ್ತೆ? ಏನೇನ್ ಇರಲ್ಲ ಎನ್ನುವ ಗೊಂದಲ ಶುರುವಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!