ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

Suvarna News   | Asianet News
Published : Jul 25, 2020, 04:44 PM IST

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಬೆಂಗಳೂರು(ಜು.25): ಇಂದು ರಾತ್ರಿ ಅಂದರೆ ಶನಿವಾರ(ಜು.25) 08ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಸಂಡೇ ಲಾಕ್‌ಡೌನ್ ಜಾರಿಯಾಗುವುದರಿಂದ ಬೆಂಗಳೂರಿನಲ್ಲಿರುವ ಮಂದಿ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ನೆಲಮಂಗಲ ಟೋಲ್ ಗೇಟ್‌ ಬಳಿ ಫುಲ್ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ.

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಕೆಲವರು ಕೊರೋನಾ ಭೀತಿಯಿಂದ ಬೆಂಗಳೂರು ತೊರೆಯುತ್ತಿದ್ದರೆ, ಮತ್ತೆ ಕೆಲವರು ಊರಿನಲ್ಲೇ ನೆಲೆಯೂರುವ ಉದ್ದೇಶದಿಂದ ಬೆಂಗಳೂರಿಗೆ ಗುಡ್‌ ಬೈ ಹೇಳುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!