ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

Suvarna News   | Asianet News
Published : Jul 25, 2020, 04:44 PM IST

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಬೆಂಗಳೂರು(ಜು.25): ಇಂದು ರಾತ್ರಿ ಅಂದರೆ ಶನಿವಾರ(ಜು.25) 08ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಸಂಡೇ ಲಾಕ್‌ಡೌನ್ ಜಾರಿಯಾಗುವುದರಿಂದ ಬೆಂಗಳೂರಿನಲ್ಲಿರುವ ಮಂದಿ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ನೆಲಮಂಗಲ ಟೋಲ್ ಗೇಟ್‌ ಬಳಿ ಫುಲ್ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ.

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಕೆಲವರು ಕೊರೋನಾ ಭೀತಿಯಿಂದ ಬೆಂಗಳೂರು ತೊರೆಯುತ್ತಿದ್ದರೆ, ಮತ್ತೆ ಕೆಲವರು ಊರಿನಲ್ಲೇ ನೆಲೆಯೂರುವ ಉದ್ದೇಶದಿಂದ ಬೆಂಗಳೂರಿಗೆ ಗುಡ್‌ ಬೈ ಹೇಳುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!