ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

Suvarna News   | Asianet News
Published : Jul 25, 2020, 04:44 PM IST

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಬೆಂಗಳೂರು(ಜು.25): ಇಂದು ರಾತ್ರಿ ಅಂದರೆ ಶನಿವಾರ(ಜು.25) 08ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಸಂಡೇ ಲಾಕ್‌ಡೌನ್ ಜಾರಿಯಾಗುವುದರಿಂದ ಬೆಂಗಳೂರಿನಲ್ಲಿರುವ ಮಂದಿ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ನೆಲಮಂಗಲ ಟೋಲ್ ಗೇಟ್‌ ಬಳಿ ಫುಲ್ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ.

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಕೆಲವರು ಕೊರೋನಾ ಭೀತಿಯಿಂದ ಬೆಂಗಳೂರು ತೊರೆಯುತ್ತಿದ್ದರೆ, ಮತ್ತೆ ಕೆಲವರು ಊರಿನಲ್ಲೇ ನೆಲೆಯೂರುವ ಉದ್ದೇಶದಿಂದ ಬೆಂಗಳೂರಿಗೆ ಗುಡ್‌ ಬೈ ಹೇಳುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!