'ಪಿಡಿಒ- ರಾಷ್ಟ್ರಪತಿವರೆಗೆ  4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

'ಪಿಡಿಒ- ರಾಷ್ಟ್ರಪತಿವರೆಗೆ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

Published : Oct 06, 2021, 05:19 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಪಿಡಿಒನಿಂದ ರಾಷ್ಟ್ರಪತಿವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಕೇವಲ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು ಜನ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಆರ್‌ಎಸ್‌ಎಸ್‌ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ರಾಷ್ಟ್ರ ನಿರ್ಮಾಣದ ಬಗ್ಗೆ ಆಸಕ್ತಿ ಇಲ್ಲದವರು ಹೀಗೆಲ್ಲಾ ಮಾತನಾಡುತ್ತಾರೆ. ಇವರ ಬಗ್ಗೆ ಅನುಕಂಪವಿದೆ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!