'ಪಿಡಿಒ- ರಾಷ್ಟ್ರಪತಿವರೆಗೆ  4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

'ಪಿಡಿಒ- ರಾಷ್ಟ್ರಪತಿವರೆಗೆ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

Published : Oct 06, 2021, 05:19 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಪಿಡಿಒನಿಂದ ರಾಷ್ಟ್ರಪತಿವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಕೇವಲ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು ಜನ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಆರ್‌ಎಸ್‌ಎಸ್‌ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ರಾಷ್ಟ್ರ ನಿರ್ಮಾಣದ ಬಗ್ಗೆ ಆಸಕ್ತಿ ಇಲ್ಲದವರು ಹೀಗೆಲ್ಲಾ ಮಾತನಾಡುತ್ತಾರೆ. ಇವರ ಬಗ್ಗೆ ಅನುಕಂಪವಿದೆ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!