'ಪಿಡಿಒ- ರಾಷ್ಟ್ರಪತಿವರೆಗೆ  4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

'ಪಿಡಿಒ- ರಾಷ್ಟ್ರಪತಿವರೆಗೆ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

Published : Oct 06, 2021, 05:19 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಪಿಡಿಒನಿಂದ ರಾಷ್ಟ್ರಪತಿವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಕೇವಲ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು ಜನ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಆರ್‌ಎಸ್‌ಎಸ್‌ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ರಾಷ್ಟ್ರ ನಿರ್ಮಾಣದ ಬಗ್ಗೆ ಆಸಕ್ತಿ ಇಲ್ಲದವರು ಹೀಗೆಲ್ಲಾ ಮಾತನಾಡುತ್ತಾರೆ. ಇವರ ಬಗ್ಗೆ ಅನುಕಂಪವಿದೆ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!