'ಪಿಡಿಒ- ರಾಷ್ಟ್ರಪತಿವರೆಗೆ  4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

'ಪಿಡಿಒ- ರಾಷ್ಟ್ರಪತಿವರೆಗೆ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

Published : Oct 06, 2021, 05:19 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಪಿಡಿಒನಿಂದ ರಾಷ್ಟ್ರಪತಿವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಕೇವಲ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು ಜನ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಆರ್‌ಎಸ್‌ಎಸ್‌ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ರಾಷ್ಟ್ರ ನಿರ್ಮಾಣದ ಬಗ್ಗೆ ಆಸಕ್ತಿ ಇಲ್ಲದವರು ಹೀಗೆಲ್ಲಾ ಮಾತನಾಡುತ್ತಾರೆ. ಇವರ ಬಗ್ಗೆ ಅನುಕಂಪವಿದೆ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!