'ಪಿಡಿಒ- ರಾಷ್ಟ್ರಪತಿವರೆಗೆ  4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

'ಪಿಡಿಒ- ರಾಷ್ಟ್ರಪತಿವರೆಗೆ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು RSS ಕಾರ್ಯಕರ್ತರಿದ್ದಾರೆ'

Published : Oct 06, 2021, 05:19 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 

ಪಿಡಿಒನಿಂದ ರಾಷ್ಟ್ರಪತಿವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಕೇವಲ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು ಜನ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಆರ್‌ಎಸ್‌ಎಸ್‌ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ರಾಷ್ಟ್ರ ನಿರ್ಮಾಣದ ಬಗ್ಗೆ ಆಸಕ್ತಿ ಇಲ್ಲದವರು ಹೀಗೆಲ್ಲಾ ಮಾತನಾಡುತ್ತಾರೆ. ಇವರ ಬಗ್ಗೆ ಅನುಕಂಪವಿದೆ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!