ಕೊರೋನಾ ಹೋರಾಟಕ್ಕೆ '100 ಕೋಟಿ' ಬಲ ತುಂಬಿದ ಇನ್ಫೋಸಿಸ್ ಸುಧಾ ಮೂರ್ತಿ!

ಕೊರೋನಾ ಹೋರಾಟಕ್ಕೆ '100 ಕೋಟಿ' ಬಲ ತುಂಬಿದ ಇನ್ಫೋಸಿಸ್ ಸುಧಾ ಮೂರ್ತಿ!

Published : May 12, 2021, 04:23 PM IST

ಇಡೀ ದೇಶವನ್ನು ಹೊಕ್ಕಿ ಬಿಟ್ಟೂ ಬಿಡದೆ ಕಾಡುತ್ತಿರುವ ಈ ರೂಪಾಂತರಿ ವೈರಸ್ ಕಾಟ ತಾರಕಕ್ಕೇರುತ್ತಿದೆ. ಸೋಂಕಿನಿಂದ ಸತ್ತವರ ಮೃತದೇಹ ಸುಡಲು ಕೂಡಾ ಹೆಣಗಾಟ ಶುರುವಾಗಿದೆ. ಗಂಗಾನದಿಯಲ್ಲಿ ನೂರಾರು ಶವಗಳು ತೇಲಿ ಬಂದಿವೆ. 

ಇಡೀ ದೇಶವನ್ನು ಹೊಕ್ಕಿ ಬಿಟ್ಟೂ ಬಿಡದೆ ಕಾಡುತ್ತಿರುವ ಈ ರೂಪಾಂತರಿ ವೈರಸ್ ಕಾಟ ತಾರಕಕ್ಕೇರುತ್ತಿದೆ. ಸೋಂಕಿನಿಂದ ಸತ್ತವರ ಮೃತದೇಹ ಸುಡಲು ಕೂಡಾ ಹೆಣಗಾಟ ಶುರುವಾಗಿದೆ. ಗಂಗಾನದಿಯಲ್ಲಿ ನೂರಾರು ಶವಗಳು ತೇಲಿ ಬಂದಿವೆ. 

ಅಲ್ಲದೇ ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಗೆ ಸುಪ್ರೀಂ ಕೋರ್ಟ್‌ ಆತಂಕ ವ್ಯಕ್ತಪಡಿಸಿದೆ. ಇದರ ನಡುವೆಯೇ ಬೆಂಗಳೂರಿನಲ್ಲಿ 20 ಆಕ್ಸಿ ಬಸ್‌ಗಳು ಫೀಲ್ಡ್‌ಗಿಳಿದಿದೆ. ಅತ್ತ ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಸುಧಾಮೂರ್ತಿ ಮತ್ತೆ ನೂರು ಕೋಟಿ ಘೋಷಣೆ ಮಾಡಿದ್ದಾರೆ.

ಇಲ್ಲಿದೆ ನೋಡಿ ಕೊರೋನಾ ಕಾಲದಲ್ಲಿ ಸದ್ದು ಮಾಡಿದ ಸುದ್ದಿಗಳ ರೌಂಡಪ್

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!