ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

Suvarna News   | Asianet News
Published : Mar 03, 2021, 04:02 PM ISTUpdated : Mar 03, 2021, 04:37 PM IST

ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.
 

ಬೆಂಗಳೂರು (ಮಾ. 03): ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.

ಒಟ್ಟು 17 ಹಳ್ಳಿಗಳ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಮಾಲೀಕರ ದಾಖಲೆ ಒದಗಿಸುವಂತೆ ತಿಳಿಸಲಾಗಿದೆ .5 ಕಡೆಗಳಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಮೇಡಿ ಅಗ್ರಹಾರ ಗ್ರಾಮಕ್ಕೆ ಚಂದ್ರಶೇಖರ್ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!