ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

Suvarna News   | Asianet News
Published : Mar 03, 2021, 04:02 PM ISTUpdated : Mar 03, 2021, 04:37 PM IST

ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.
 

ಬೆಂಗಳೂರು (ಮಾ. 03): ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.

ಒಟ್ಟು 17 ಹಳ್ಳಿಗಳ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಮಾಲೀಕರ ದಾಖಲೆ ಒದಗಿಸುವಂತೆ ತಿಳಿಸಲಾಗಿದೆ .5 ಕಡೆಗಳಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಮೇಡಿ ಅಗ್ರಹಾರ ಗ್ರಾಮಕ್ಕೆ ಚಂದ್ರಶೇಖರ್ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!