ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

Suvarna News   | Asianet News
Published : Mar 03, 2021, 04:02 PM ISTUpdated : Mar 03, 2021, 04:37 PM IST

ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.
 

ಬೆಂಗಳೂರು (ಮಾ. 03): ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.

ಒಟ್ಟು 17 ಹಳ್ಳಿಗಳ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಮಾಲೀಕರ ದಾಖಲೆ ಒದಗಿಸುವಂತೆ ತಿಳಿಸಲಾಗಿದೆ .5 ಕಡೆಗಳಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಮೇಡಿ ಅಗ್ರಹಾರ ಗ್ರಾಮಕ್ಕೆ ಚಂದ್ರಶೇಖರ್ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!