ಆನ್‌ಲೈನ್‌ ಕ್ಲಾಸ್‌ ರದ್ದು ಅಧಿಕೃತ ಆಗಿಲ್ಲ! ಸುರೇಶ್ ಕುಮಾರ್ ಕೊಟ್ರು ಸ್ಪಷ್ಟನೆ

ಆನ್‌ಲೈನ್‌ ಕ್ಲಾಸ್‌ ರದ್ದು ಅಧಿಕೃತ ಆಗಿಲ್ಲ! ಸುರೇಶ್ ಕುಮಾರ್ ಕೊಟ್ರು ಸ್ಪಷ್ಟನೆ

Suvarna News   | Asianet News
Published : Jun 11, 2020, 07:02 PM IST
  • 1 ರಿಂದ 7ನೇ ತರಗತಿಯವರೆಗೆ ಆನ್‌ಲೈನ್ ಕ್ಲಾಸ್‌ ರದ್ದು ಎಂದ ಸಚಿವ ಜೆ.ಸಿ. ಮಾಧುಸ್ವಾಮಿ
  • ಮಾಧುಸ್ವಾಮಿ ಮಾತು ತಿದ್ದಿದ ಶಿಕ್ಷಣ ಸಚಿವ ಸುರೇಶ್ ಕುಮಾರ್; ಕ್ಯಾಬಿನೆಟ್ ಸಚಿವರಲ್ಲೇ ಗೊಂದಲ
  • ರದ್ದು ಅಧಿಕೃತ ಆಗಿಲ್ಲ ಎಂದು ಟ್ವೀಟ್ ಮಾಡಿದ ಸುರೇಶ್ ಕುಮಾರ್ 

ಬೆಂಗಳೂರು (ಜೂ. 11): 1 ರಿಂದ 7ನೇ ತರಗತಿಯವರೆಗೆ ಆನ್‌ಲೈನ್ ಕ್ಲಾಸ್‌ ರದ್ದು ಮಾಡಲಾಗಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ ಬೆನ್ನಲ್ಲೇ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ | ಸ್ಕೂಲ್‌ ಡೊನೇಷನ್‌ ಬೇಡ; ಸುವರ್ಣ ನ್ಯೂಸ್ ಅಭಿಯಾನಕ್ಕೆ ಕನ್ನಡ ಸಿನಿ ನಟರ ಸಾಥ್!...

ಮಾಧುಸ್ವಾಮಿ ಮಾತು ತಿದ್ದಿದ ಸುರೇಶ್ ಕುಮಾರ್, 5ನೇ ತರಗತಿವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು ಎಂಬುವುದು ನಿರ್ಧಾರವಾಗಿದೆ. ಆದರೆ 7ನೇ ತರಗತಿವರೆಗೆ ರದ್ದು ಮಾಡುವ ತೀರ್ಮಾನ ಆಗಿಲ್ಲ, ಅದು ಒಂದು ಸಲಹೆಯಷ್ಟೇ ಎಂದು ಹೇಳಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ