ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ; ಲಾಕ್‌ಡೌನ್ ಬಗ್ಗೆ ಚರ್ಚೆ?

ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ; ಲಾಕ್‌ಡೌನ್ ಬಗ್ಗೆ ಚರ್ಚೆ?

Suvarna News   | Asianet News
Published : Jul 01, 2020, 04:38 PM ISTUpdated : Jul 13, 2020, 12:00 PM IST

ಮತ್ತೆ ಲಾಕ್‌ಡೌನ್ ಆಗಬಹುದಾ? ಎಂಬ ಚರ್ಚೆಯ ಬೆನ್ನಲ್ಲೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವುದು ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ. ಕಂಟೈನ್‌ಮೆಂಟ್ ಝೋನ್‌ನಿಂದ ಯಾರೂ ಹೊರ ಬರದಂತೆ, ಯಾರೂ ಒಳ ಹೋಗದಂತೆ ನಿಗಾ ವಹಿಸುವುದು, ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಮನೆಯಿಂದ ಹೊರಬರದಂತೆ ಎಚ್ಚರ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನೈಟ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಂತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

ಬೆಂಗಳೂರು (ಜು. 01): ಮತ್ತೆ ಲಾಕ್‌ಡೌನ್ ಆಗಬಹುದಾ? ಎಂಬ ಚರ್ಚೆಯ ಬೆನ್ನಲ್ಲೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವುದು ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ. ಕಂಟೈನ್‌ಮೆಂಟ್ ಝೋನ್‌ನಿಂದ ಯಾರೂ ಹೊರ ಬರದಂತೆ, ಯಾರೂ ಒಳ ಹೋಗದಂತೆ ನಿಗಾ ವಹಿಸುವುದು, ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಮನೆಯಿಂದ ಹೊರಬರದಂತೆ ಎಚ್ಚರ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನೈಟ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಂತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

ಕೊರೋನಾ ಗೆದ್ದ ಜೆಡಿಎಸ್ ಶಾಸಕ ಬೋಜೆಗೌಡ

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!