ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

Suvarna News   | Asianet News
Published : Feb 14, 2021, 04:37 PM ISTUpdated : Feb 14, 2021, 04:44 PM IST

ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಸುತ್ತೂರು ಶ್ರೀ ಬ್ಯಾಟಿಂಗ್ ಮಾಡಿದ್ದಾರೆ.  
 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೊರಾಟ ಹೆಚ್ಚಾಗಿದೆ. 'ಸೌಲಭ್ಯ ವಂಚಿತರಿಗೆ ಸೌಕರ್ಯಗಳನ್ನು ನೀಡಲೇಬೇಕು. ಸಮುದಾಯದ ನಾಲ್ಕಾರು ಜನಕ್ಕೆ ಒಳ್ಳೆಯ ಸ್ಥಾನಮಾನ ಸಿಕ್ಕಿದೆ ಅಂದಾಕ್ಷಣ ಇಡೀ ಸಮುದಾಯ ಅನುಕೂಲವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರತಿ ಸಮುದಾಯದಲ್ಲೂ ಬಡವರಿದ್ದಾರೆ. ಯಾರೋ ಒಬ್ಬರಿಗೆ ಮೀಸಲಾತಿ ಕೊಡುವ ಬದಲು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ಕೊಡಬೇಕು. ಇದು ಸರ್ಕಾರದ ಹೊಣೆಗಾರಿಕೆ ಹಾಗೂ ಜವಾಬ್ದಾರಿಯೂ ಹೌದು ಎಂದು ಸುತ್ತೂರು ಶ್ರೀಗಳು ಹೇಳಿದ್ದಾರೆ. 

ಇನ್ನು ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಬ್ಯಾಟಿಂಗ್ ಮಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!