ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

Suvarna News   | Asianet News
Published : Feb 14, 2021, 04:37 PM ISTUpdated : Feb 14, 2021, 04:44 PM IST

ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಸುತ್ತೂರು ಶ್ರೀ ಬ್ಯಾಟಿಂಗ್ ಮಾಡಿದ್ದಾರೆ.  
 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೊರಾಟ ಹೆಚ್ಚಾಗಿದೆ. 'ಸೌಲಭ್ಯ ವಂಚಿತರಿಗೆ ಸೌಕರ್ಯಗಳನ್ನು ನೀಡಲೇಬೇಕು. ಸಮುದಾಯದ ನಾಲ್ಕಾರು ಜನಕ್ಕೆ ಒಳ್ಳೆಯ ಸ್ಥಾನಮಾನ ಸಿಕ್ಕಿದೆ ಅಂದಾಕ್ಷಣ ಇಡೀ ಸಮುದಾಯ ಅನುಕೂಲವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರತಿ ಸಮುದಾಯದಲ್ಲೂ ಬಡವರಿದ್ದಾರೆ. ಯಾರೋ ಒಬ್ಬರಿಗೆ ಮೀಸಲಾತಿ ಕೊಡುವ ಬದಲು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ಕೊಡಬೇಕು. ಇದು ಸರ್ಕಾರದ ಹೊಣೆಗಾರಿಕೆ ಹಾಗೂ ಜವಾಬ್ದಾರಿಯೂ ಹೌದು ಎಂದು ಸುತ್ತೂರು ಶ್ರೀಗಳು ಹೇಳಿದ್ದಾರೆ. 

ಇನ್ನು ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಬ್ಯಾಟಿಂಗ್ ಮಾಡಿದ್ದಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?