ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

Suvarna News   | Asianet News
Published : Feb 14, 2021, 04:37 PM ISTUpdated : Feb 14, 2021, 04:44 PM IST

ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಸುತ್ತೂರು ಶ್ರೀ ಬ್ಯಾಟಿಂಗ್ ಮಾಡಿದ್ದಾರೆ.  
 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೊರಾಟ ಹೆಚ್ಚಾಗಿದೆ. 'ಸೌಲಭ್ಯ ವಂಚಿತರಿಗೆ ಸೌಕರ್ಯಗಳನ್ನು ನೀಡಲೇಬೇಕು. ಸಮುದಾಯದ ನಾಲ್ಕಾರು ಜನಕ್ಕೆ ಒಳ್ಳೆಯ ಸ್ಥಾನಮಾನ ಸಿಕ್ಕಿದೆ ಅಂದಾಕ್ಷಣ ಇಡೀ ಸಮುದಾಯ ಅನುಕೂಲವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರತಿ ಸಮುದಾಯದಲ್ಲೂ ಬಡವರಿದ್ದಾರೆ. ಯಾರೋ ಒಬ್ಬರಿಗೆ ಮೀಸಲಾತಿ ಕೊಡುವ ಬದಲು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ಕೊಡಬೇಕು. ಇದು ಸರ್ಕಾರದ ಹೊಣೆಗಾರಿಕೆ ಹಾಗೂ ಜವಾಬ್ದಾರಿಯೂ ಹೌದು ಎಂದು ಸುತ್ತೂರು ಶ್ರೀಗಳು ಹೇಳಿದ್ದಾರೆ. 

ಇನ್ನು ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಬ್ಯಾಟಿಂಗ್ ಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!