ಅನ್ನದಾತನಿಗೆ ಮೋಸ ಮಾಡಿಬಿಟ್ಟರಾ ಪ್ರಧಾನಿ ಮೋದಿ..?

ಅನ್ನದಾತನಿಗೆ ಮೋಸ ಮಾಡಿಬಿಟ್ಟರಾ ಪ್ರಧಾನಿ ಮೋದಿ..?

Published : Sep 22, 2020, 10:30 PM IST

ಅನ್ನದಾತನಿಗೆ ಮೋಸ ಮಾಡಿಬಿಟ್ಟರಾ ಪ್ರಧಾನಿ ಮೋದಿ..? ರೈತ ವಿರೋಧಿ ಮಸೂದೆ ತಂದಿಬಿಟ್ಟರಾ ಮೋದಿ..? ಎನ್ನುವ ಪರ ವಿರೋಧಗಳ ಚರ್ಚೆಗಳು

ಬೆಂಗಳೂರು, (ಸೆ.22): ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ವಿರೋಧಿಸಿ ನಿನ್ನೆಯಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಕಾರ್ಯಕರ್ತರು ಆರಂಭಿಸಿರುವ ಅಹೋರಾತ್ರಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿಸಿದ್ದು, ಫ್ರೀಡಂ ಪಾರ್ಕ್ ನಲ್ಲಿ ನೂರಾರು ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸೆ.25ರಂದು ಕರ್ನಾಟಕ ಬಂದ್​ ಆಗುತ್ತಾ? ಇಲ್ವಾ? ಅಂತಿಮ ತೀರ್ಮಾನ ಪ್ರಕಟಿಸಿದ ರೈತ ಸಂಘ

ಅನ್ನದಾತನಿಗೆ ಮೋಸ ಮಾಡಿಬಿಟ್ಟರಾ ಪ್ರಧಾನಿ ಮೋದಿ..? ರೈತ ವಿರೋಧಿ ಮಸೂದೆ ತಂದಿಬಿಟ್ಟರಾ ಮೋದಿ..? ಎನ್ನುವ ಪರ ವಿರೋಧಗಳ ಚರ್ಚೆಗಳು

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!