ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

Published : May 24, 2020, 02:55 PM IST

ಕಳೆದ ವರ್ಷಾಂತ್ಯದಲ್ಲಿ ಕಾಣಿಸಿಕೊಂಡ ಅಣುಗಾತ್ರದ ಕೊರೋನಾ ಇಂದು ಅರ್ಧಜಗತ್ತನ್ನೇ ವ್ಯಾಪಿಸಿಕೊಂಡುಬಿಟ್ಟಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.  

ಬೆಂಗಳೂರು(ಮೇ.24): ಮಾಸ್ಕ್ ಹಾಕೊಂಡ್ರೆ ಕೊರೋನಾ ಬರಲ್ಲ. ಆದರೆ ಅದೊಂದು ತಪ್ಪು ಮಾಡಿದ್ರೆ ಮಾಸ್ಕ್ ಹಾಕೊಂಡ್ರೂ ಸಾವು ಬಿಡಲ್ಲ. ವೈದ್ಯರೇ ಈಗ ಮಾಸ್ಕ್ ಗಳು ಸಾವು ತರುತ್ತವೆ ಎಂದು ಎಚ್ಚರಿಸಿದ್ದಾರೆ. 

ಕಳೆದ ವರ್ಷಾಂತ್ಯದಲ್ಲಿ ಕಾಣಿಸಿಕೊಂಡ ಅಣುಗಾತ್ರದ ಕೊರೋನಾ ಇಂದು ಅರ್ಧ ಜಗತ್ತನ್ನೇ ವ್ಯಾಪಿಸಿಕೊಂಡುಬಿಟ್ಟಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.  

ಮಾಸ್ಕ್ ಹೇಗಿರಬೇಕು? ಯಾವಾಗ ಧರಿಸಬೇಕು? ರಕ್ಷಾ ಕವಚ ಮಾಸ್ಕ್‌ಗಳೇ ಸಾವನ್ನೂ ತರ್ತಾವಾ? ಈ ಭಯಾನಕ ಸತ್ಯದ ಅನಾವರಣ ಮಾಡೋದೇ ಇಂದಿನ ಸುವರ್ಣ ಫೋಕಸ್ ಮಾಸ್ಕ್ ಮರಣ ರಹಸ್ಯ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!