ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

Suvarna News   | Asianet News
Published : May 24, 2020, 02:55 PM IST

ಕಳೆದ ವರ್ಷಾಂತ್ಯದಲ್ಲಿ ಕಾಣಿಸಿಕೊಂಡ ಅಣುಗಾತ್ರದ ಕೊರೋನಾ ಇಂದು ಅರ್ಧಜಗತ್ತನ್ನೇ ವ್ಯಾಪಿಸಿಕೊಂಡುಬಿಟ್ಟಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.  

ಬೆಂಗಳೂರು(ಮೇ.24): ಮಾಸ್ಕ್ ಹಾಕೊಂಡ್ರೆ ಕೊರೋನಾ ಬರಲ್ಲ. ಆದರೆ ಅದೊಂದು ತಪ್ಪು ಮಾಡಿದ್ರೆ ಮಾಸ್ಕ್ ಹಾಕೊಂಡ್ರೂ ಸಾವು ಬಿಡಲ್ಲ. ವೈದ್ಯರೇ ಈಗ ಮಾಸ್ಕ್ ಗಳು ಸಾವು ತರುತ್ತವೆ ಎಂದು ಎಚ್ಚರಿಸಿದ್ದಾರೆ. 

ಕಳೆದ ವರ್ಷಾಂತ್ಯದಲ್ಲಿ ಕಾಣಿಸಿಕೊಂಡ ಅಣುಗಾತ್ರದ ಕೊರೋನಾ ಇಂದು ಅರ್ಧ ಜಗತ್ತನ್ನೇ ವ್ಯಾಪಿಸಿಕೊಂಡುಬಿಟ್ಟಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.  

ಮಾಸ್ಕ್ ಹೇಗಿರಬೇಕು? ಯಾವಾಗ ಧರಿಸಬೇಕು? ರಕ್ಷಾ ಕವಚ ಮಾಸ್ಕ್‌ಗಳೇ ಸಾವನ್ನೂ ತರ್ತಾವಾ? ಈ ಭಯಾನಕ ಸತ್ಯದ ಅನಾವರಣ ಮಾಡೋದೇ ಇಂದಿನ ಸುವರ್ಣ ಫೋಕಸ್ ಮಾಸ್ಕ್ ಮರಣ ರಹಸ್ಯ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!