ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

Suvarna News   | Asianet News
Published : May 24, 2020, 02:55 PM IST

ಕಳೆದ ವರ್ಷಾಂತ್ಯದಲ್ಲಿ ಕಾಣಿಸಿಕೊಂಡ ಅಣುಗಾತ್ರದ ಕೊರೋನಾ ಇಂದು ಅರ್ಧಜಗತ್ತನ್ನೇ ವ್ಯಾಪಿಸಿಕೊಂಡುಬಿಟ್ಟಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.  

ಬೆಂಗಳೂರು(ಮೇ.24): ಮಾಸ್ಕ್ ಹಾಕೊಂಡ್ರೆ ಕೊರೋನಾ ಬರಲ್ಲ. ಆದರೆ ಅದೊಂದು ತಪ್ಪು ಮಾಡಿದ್ರೆ ಮಾಸ್ಕ್ ಹಾಕೊಂಡ್ರೂ ಸಾವು ಬಿಡಲ್ಲ. ವೈದ್ಯರೇ ಈಗ ಮಾಸ್ಕ್ ಗಳು ಸಾವು ತರುತ್ತವೆ ಎಂದು ಎಚ್ಚರಿಸಿದ್ದಾರೆ. 

ಕಳೆದ ವರ್ಷಾಂತ್ಯದಲ್ಲಿ ಕಾಣಿಸಿಕೊಂಡ ಅಣುಗಾತ್ರದ ಕೊರೋನಾ ಇಂದು ಅರ್ಧ ಜಗತ್ತನ್ನೇ ವ್ಯಾಪಿಸಿಕೊಂಡುಬಿಟ್ಟಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ.  

ಮಾಸ್ಕ್ ಹೇಗಿರಬೇಕು? ಯಾವಾಗ ಧರಿಸಬೇಕು? ರಕ್ಷಾ ಕವಚ ಮಾಸ್ಕ್‌ಗಳೇ ಸಾವನ್ನೂ ತರ್ತಾವಾ? ಈ ಭಯಾನಕ ಸತ್ಯದ ಅನಾವರಣ ಮಾಡೋದೇ ಇಂದಿನ ಸುವರ್ಣ ಫೋಕಸ್ ಮಾಸ್ಕ್ ಮರಣ ರಹಸ್ಯ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?