ಅನಂತವಾದರು ಶತಮಾನದ ಸಂತ: ಪಟ್ಟ ಬೇಡ.. ಪದ್ಮಶ್ರಿಯೂ ಬೇಡ ಅಂದಿದ್ದ ಸಿದ್ದೇಶ್ವರ ಶ್ರೀ!

ಅನಂತವಾದರು ಶತಮಾನದ ಸಂತ: ಪಟ್ಟ ಬೇಡ.. ಪದ್ಮಶ್ರಿಯೂ ಬೇಡ ಅಂದಿದ್ದ ಸಿದ್ದೇಶ್ವರ ಶ್ರೀ!

Published : Jan 04, 2023, 01:38 PM IST

ಮೋದಿ ಸರ್ಕಾರ ನೀಡೋಕೆ ಮುಂದಾಗಿದ್ದ ಪದ್ಮಶ್ರೀ ಪ್ರಶಸ್ತಿ ಬೇಡವೆಂದ ಸಿದ್ದಪ್ಪಾಜಿ  ಪ್ರಧಾನಿ ಮೋದಿ ಅವರನ್ನ ಮೆಚ್ಚಿದ್ದೇಕೆ.? ರಾಜಕಾರಣಿಗಳು ಹತ್ತಿರ ಬಂದರು. ರಾಜಕೀಯದಿಂದ ದೂರವೇ ಉಳಿದು ಅಚ್ಚರಿ ಅನಿಸಿಕೊಂಡಿದ್ದು ಹೇಗೆ ಶ್ರೀಗಳು?

ಮೋದಿ ಸರ್ಕಾರ ನೀಡೋಕೆ ಮುಂದಾಗಿದ್ದ ಪದ್ಮಶ್ರೀ ಪ್ರಶಸ್ತಿ ಬೇಡವೆಂದ ಸಿದ್ದಪ್ಪಾಜಿ  ಪ್ರಧಾನಿ ಮೋದಿ ಅವರನ್ನ ಮೆಚ್ಚಿದ್ದೇಕೆ.? ರಾಜಕಾರಣಿಗಳು ಹತ್ತಿರ ಬಂದರು. ರಾಜಕೀಯದಿಂದ ದೂರವೇ ಉಳಿದು ಅಚ್ಚರಿ ಅನಿಸಿಕೊಂಡಿದ್ದು ಹೇಗೆ ಶ್ರೀಗಳು? ಅವರ ಬದುಕೇ ಬೋಧನೆ. ಇನ್ನು ಸಾವಿನಲ್ಲೂ ಸಂದೇಶ ನಮಗೆಲ್ಲಾ ಮಹತ್ತಾದ ಸಂದೇಶ ಕೊಟ್ಟಿದ್ದಾರೆ. ಅದೇನು? ಪುಣ್ಯಾತ್ಮರ ಅನಂತ ಮಹಿಮೆ ಎಂಥದ್ದು? ಇದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮೋದಿಯ ಮೆಚ್ಚಿದ ಮಹಾಸಂತ. ಯಾವುದಕ್ಕೂ ಅಂಟಿಕೊಳ್ಳದ ಸ್ವಾಮೀಜಿ. ಯಾರೊಬ್ಬರನ್ನೂ ಹಚ್ಚಿಕೊಳ್ಳದ  ಸ್ವಾಮೀಜಿ, ಮೋದಿಯವರ ಬಗ್ಗೆ ಏನ್ ಹೇಳಿದ್ರು ಅನ್ನೋದನ್ನ ಕೇಳಿದ್ರೆ ನಿಮಗೆ ಅಚ್ಚರಿಯಾಗ್ಬೋದು. ಸಿದ್ದಪ್ಪಾಜಿ ಅವರು ಲಕ್ಷಾಂತರ ಭಕ್ತರ ಪಾಲಿಗೆ ಸಾಕ್ಷಾತ್ ಭಗವಂತನೇ. ಅವರ ಮಾತು ಅಂದ್ರೆ ಅದು ದೈವವಾಣಿ. ಇವರ ದರ್ಶನಕ್ಕೆ ಸಾಮಾನ್ಯ ಜನರಷ್ಟೇ ಅಲ್ಲ, ಘಟಾನುಘಟಿ ವಿಐಪಿಗಳೂ ಸಹ ಮುಗಿಬಿದ್ದು ಬರ್ತಿದ್ರು. ಆದ್ರೆ, ಶ್ರೀಗಳು ಅವರನ್ನ ಹೇಗೆ ನೊಡ್ಕೊಳ್ತಿದ್ರು ಗೊತ್ತಾ..? ಮೋದಿ ಅವರ ಬಗ್ಗೆ ಸ್ವಾಮೀಜಿ ಮಾತಾಡಿದ್ರು. ಆದ್ರೆ ಮೋದಿ ಅವರು ಪ್ರಧಾನಿ ಅಂತ ಮಾತಾಡಿದ್ದಲ್ಲ. ಹಾಗಾದ್ರೆ, ಶ್ರೀಗಳ ಇಂಗಿತ ಏನಿತ್ತು? ಸಿದ್ದೇಶ್ವರ ಶ್ರೀಗಳು ಜಾತಿಗೆ ಸೀಮಿತವಾದವರಲ್ಲ. ಅದನ್ನೂ ಮೀರಿದವರು. ಮನುಕುಲಕ್ಕೇ ಗುರುಗಳಾದವರು. ಅಂಥಾ ಶ್ರೀಗಳ ಬಗ್ಗೆ ಮತ್ತಷ್ಟು ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more