ರಾರಾ ಜಾರಕಿ ಎಂದವಳು ಒನ್ಸ್ ಮೋರ್ ಅಂದಳಾ ಸೀಡಿ ಲೇಡಿ..?

ರಾರಾ ಜಾರಕಿ ಎಂದವಳು ಒನ್ಸ್ ಮೋರ್ ಅಂದಳಾ ಸೀಡಿ ಲೇಡಿ..?

Published : Apr 13, 2021, 11:18 AM ISTUpdated : Apr 13, 2021, 11:44 AM IST

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮರು ಹೇಳಿಕೆ ನೀಡಿದ್ದಾಳೆ ಎಂಬ ವದಂತಿ ಸುದ್ದಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಬೆಂಗಳೂರು (ಏ. 13): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮರು ಹೇಳಿಕೆ ನೀಡಿದ್ದಾಳೆ ಎಂಬ ವದಂತಿ ಸುದ್ದಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯು ಸೋಮವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಎದುರು ಹಾಜರಾದಳು. ಈ ವೇಳೆ, ‘ಯುವತಿ ನ್ಯಾಯಾಧೀಶರ ಎದುರು ಮೊದಲು ನೀಡಿದ್ದ ಹೇಳಿಕೆಗೆ ತದ್ವಿರುದ್ಧ ಹೇಳಿಕೆಯನ್ನು ಎಸ್‌ಐಟಿ ಮುಂದೆ ನೀಡಿದ್ದಾಳೆ. ಇದೀಗ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾಳೆ’ ಎಂದು ಹೇಳಲಾಗಿತ್ತು. ಆದರೆ ಇದನ್ನು ಯುವತಿ ಪರ ವಕೀಲರು ಹಾಗೂ ಎಸ್‌ಐಟಿ ಅಧಿಕಾರಿಗಳು ಬಲವಾಗಿ ನಿರಾಕರಿಸಿದ್ದಾರೆ. ಹಾಗಾದರೆ ನಡೆದಿದ್ದೇನು..? ಏನಿದು ಉಲ್ಟಾ ಹೇಳಿಕೆ ರಹಸ್ಯ..? 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!