ಸುವರ್ಣ ಫೋಕಸ್: ಆ ಒಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್..?

ಸುವರ್ಣ ಫೋಕಸ್: ಆ ಒಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್..?

Suvarna News   | Asianet News
Published : Apr 23, 2020, 05:23 PM IST

ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು 21 ದಿನಗಳ ಮೊದಲ ಹಂತದಲ್ಲಿ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಎರಡನೇ ಹಂತದಲ್ಲಿ ಏಪ್ರಿಲ್ 14ರಿಂದ 19 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ.

ಬೆಂಗಳೂರು(ಏ.23): ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ.03ರವರೆಗೆ ಲಾಕ್‌ಡೌನ್ ಘೋಷಣೆಯಾಗಿದೆ. ಆದರೆ ಆ ಬಳಿಕ ಮತ್ತೆ ಲಾಕ್‌ಡೌನ್ ಮುಂದುವರೆಯುತ್ತಾ ಎನ್ನುವ ಅನುಮಾನ ಶುರುವಾಗಿದೆ.

ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು 21 ದಿನಗಳ ಮೊದಲ ಹಂತದಲ್ಲಿ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಎರಡನೇ ಹಂತದಲ್ಲಿ ಏಪ್ರಿಲ್ 14ರಿಂದ 19 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ.

ಒಂದುವೇಳೆ ಅದೊಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್ ಮುಂದೂಡಿದರೂ ಅಚ್ಚರಿಪಡಬೇಕಿಲ್ಲ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!