ಸುವರ್ಣ ಫೋಕಸ್: ಆ ಒಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್..?

ಸುವರ್ಣ ಫೋಕಸ್: ಆ ಒಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್..?

Suvarna News   | Asianet News
Published : Apr 23, 2020, 05:23 PM IST

ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು 21 ದಿನಗಳ ಮೊದಲ ಹಂತದಲ್ಲಿ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಎರಡನೇ ಹಂತದಲ್ಲಿ ಏಪ್ರಿಲ್ 14ರಿಂದ 19 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ.

ಬೆಂಗಳೂರು(ಏ.23): ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ.03ರವರೆಗೆ ಲಾಕ್‌ಡೌನ್ ಘೋಷಣೆಯಾಗಿದೆ. ಆದರೆ ಆ ಬಳಿಕ ಮತ್ತೆ ಲಾಕ್‌ಡೌನ್ ಮುಂದುವರೆಯುತ್ತಾ ಎನ್ನುವ ಅನುಮಾನ ಶುರುವಾಗಿದೆ.

ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು 21 ದಿನಗಳ ಮೊದಲ ಹಂತದಲ್ಲಿ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಎರಡನೇ ಹಂತದಲ್ಲಿ ಏಪ್ರಿಲ್ 14ರಿಂದ 19 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ.

ಒಂದುವೇಳೆ ಅದೊಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್ ಮುಂದೂಡಿದರೂ ಅಚ್ಚರಿಪಡಬೇಕಿಲ್ಲ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ