Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Published : Oct 12, 2022, 10:05 PM IST

ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. 

ಹುಬ್ಬಳ್ಳಿ (ಅ.12): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. ಹೌದು!  ಮಂಡ್ಯ ಮೂಲದ ಯುವಕನಿಗೆ ಮಂಕು ಬೂದಿ ಎರಚಿ, ಮತ್ತುಬರೋ ಪಾನಿಯ ನೀಡಿ ಮತಾಂತರದ ಬಲೆಗೆ ಕಿರತಾಕರು ಕೆಡವಿದ್ದು, ಬಲವಂತದ ಮತಾಂತರ ಬಗ್ಗೆ ಎಳೆಎಳೆಯಾಗಿ ಮಂಡ್ಯದ ಶ್ರೀಧರ್ ಬಿಚ್ಚಿಟ್ಟಿದ್ದಾರೆ. ಕಿರಾತರಕರ ಕಬ್ಜೆಯಲ್ಲಿದ್ದಾಗ ಸ್ವಯಂ ಪ್ರೇರಿತ ಮತಾಂತರ ಎಂದಿದ್ದ ಶ್ರೀಧರ್, ಬಂಧನದಿಂದ ಬಿಡುಗಡೆಯಾಗುತ್ತಿದ್ದಂತೆ ತನಗಾದ ಕಿರುಕುಳದ ಬಗ್ಗೆ ದೂರು ನೀಡಿದ್ದು, ಇದೀಗ ಸುವರ್ಣ ನ್ಯೂಸ್ ಮುಂದೆ ತನಗಾದ ಕಿರುಕುಳವನ್ನ ಶ್ರೀಧರ್ ಹೇಳಿಕೊಂಡಿದ್ದಾರೆ. ಇನ್ನು ಮತಾಂತರ ಗ್ಯಾಂಗ್ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಗೆ ಶ್ರೀಧರ್ ದೂರು ನೀಡಿದ್ದು, ದೂರು ನೀಡಿದ ನಂತರ ಒಬ್ಬೊಬ್ಬರನ್ನೇ ಹುಡುಕಿ ಪೊಲೀಸರು ಎಡೆಮುರಿಕಟ್ಟುತ್ತಿದ್ದಾರೆ. ಈ ಪ್ರಕರಣದ ಸಂಪೂರ್ಣ ಚಿತ್ರಣವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more