Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Published : Oct 12, 2022, 10:05 PM IST

ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. 

ಹುಬ್ಬಳ್ಳಿ (ಅ.12): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. ಹೌದು!  ಮಂಡ್ಯ ಮೂಲದ ಯುವಕನಿಗೆ ಮಂಕು ಬೂದಿ ಎರಚಿ, ಮತ್ತುಬರೋ ಪಾನಿಯ ನೀಡಿ ಮತಾಂತರದ ಬಲೆಗೆ ಕಿರತಾಕರು ಕೆಡವಿದ್ದು, ಬಲವಂತದ ಮತಾಂತರ ಬಗ್ಗೆ ಎಳೆಎಳೆಯಾಗಿ ಮಂಡ್ಯದ ಶ್ರೀಧರ್ ಬಿಚ್ಚಿಟ್ಟಿದ್ದಾರೆ. ಕಿರಾತರಕರ ಕಬ್ಜೆಯಲ್ಲಿದ್ದಾಗ ಸ್ವಯಂ ಪ್ರೇರಿತ ಮತಾಂತರ ಎಂದಿದ್ದ ಶ್ರೀಧರ್, ಬಂಧನದಿಂದ ಬಿಡುಗಡೆಯಾಗುತ್ತಿದ್ದಂತೆ ತನಗಾದ ಕಿರುಕುಳದ ಬಗ್ಗೆ ದೂರು ನೀಡಿದ್ದು, ಇದೀಗ ಸುವರ್ಣ ನ್ಯೂಸ್ ಮುಂದೆ ತನಗಾದ ಕಿರುಕುಳವನ್ನ ಶ್ರೀಧರ್ ಹೇಳಿಕೊಂಡಿದ್ದಾರೆ. ಇನ್ನು ಮತಾಂತರ ಗ್ಯಾಂಗ್ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಗೆ ಶ್ರೀಧರ್ ದೂರು ನೀಡಿದ್ದು, ದೂರು ನೀಡಿದ ನಂತರ ಒಬ್ಬೊಬ್ಬರನ್ನೇ ಹುಡುಕಿ ಪೊಲೀಸರು ಎಡೆಮುರಿಕಟ್ಟುತ್ತಿದ್ದಾರೆ. ಈ ಪ್ರಕರಣದ ಸಂಪೂರ್ಣ ಚಿತ್ರಣವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more