Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Published : Oct 12, 2022, 10:05 PM IST

ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. 

ಹುಬ್ಬಳ್ಳಿ (ಅ.12): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. ಹೌದು!  ಮಂಡ್ಯ ಮೂಲದ ಯುವಕನಿಗೆ ಮಂಕು ಬೂದಿ ಎರಚಿ, ಮತ್ತುಬರೋ ಪಾನಿಯ ನೀಡಿ ಮತಾಂತರದ ಬಲೆಗೆ ಕಿರತಾಕರು ಕೆಡವಿದ್ದು, ಬಲವಂತದ ಮತಾಂತರ ಬಗ್ಗೆ ಎಳೆಎಳೆಯಾಗಿ ಮಂಡ್ಯದ ಶ್ರೀಧರ್ ಬಿಚ್ಚಿಟ್ಟಿದ್ದಾರೆ. ಕಿರಾತರಕರ ಕಬ್ಜೆಯಲ್ಲಿದ್ದಾಗ ಸ್ವಯಂ ಪ್ರೇರಿತ ಮತಾಂತರ ಎಂದಿದ್ದ ಶ್ರೀಧರ್, ಬಂಧನದಿಂದ ಬಿಡುಗಡೆಯಾಗುತ್ತಿದ್ದಂತೆ ತನಗಾದ ಕಿರುಕುಳದ ಬಗ್ಗೆ ದೂರು ನೀಡಿದ್ದು, ಇದೀಗ ಸುವರ್ಣ ನ್ಯೂಸ್ ಮುಂದೆ ತನಗಾದ ಕಿರುಕುಳವನ್ನ ಶ್ರೀಧರ್ ಹೇಳಿಕೊಂಡಿದ್ದಾರೆ. ಇನ್ನು ಮತಾಂತರ ಗ್ಯಾಂಗ್ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಗೆ ಶ್ರೀಧರ್ ದೂರು ನೀಡಿದ್ದು, ದೂರು ನೀಡಿದ ನಂತರ ಒಬ್ಬೊಬ್ಬರನ್ನೇ ಹುಡುಕಿ ಪೊಲೀಸರು ಎಡೆಮುರಿಕಟ್ಟುತ್ತಿದ್ದಾರೆ. ಈ ಪ್ರಕರಣದ ಸಂಪೂರ್ಣ ಚಿತ್ರಣವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more